Karnataka logo

Karnataka Tourism
GO UP

Karnataka Arts College Tag

ಸಾಂಸ್ಕೃತಿಕ,ಪಾರಂಪಾರಿಕ, ಶೈಕ್ಷಣಿಕ ಮತ್ತು ಐತಿಹಾಸಿಕ ಪ್ರಸಿದ್ಧವಾಗಿರುವ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡ ಪ್ರವಾಸಿಗರಿಗೆ ಬೇಕಾದ ಎಲ್ಲವನ್ನೂ ಹೊಂದಿದೆ. ಧಾರವಾಡವು ಚಾಲುಕ್ಯರು, ಬಹಮನಿ ಸುಲ್ತಾನರು, ವಿಜಯನಗರ ಸಾಮ್ರಾಜ್ಯ, ಆದಿಲ್ ಶಾಹಿಗಳು, ಮೊಘಲರು, ಶಿವಾಜಿ ಮಹಾರಾಜರು, ಪೇಶ್ವೆ ಬಾಲಾಜಿ ರಾವ್, ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನರಿಂದ ಆಳಲ್ಪಟ್ಟಿತ್ತು. ಧಾರವಾಡವು ಶೈಕ್ಷಣಿಕ ಮತ್ತು ಕೃಷಿ ವಿಜ್ಞಾನಗಳ ಕೇಂದ್ರವಾಗಿರುವುದರಿಂದ ಇಲ್ಲಿ ನೀವು