Karnataka logo

Karnataka Tourism
GO UP

Mangalore Tag

ಹೊನ್ನಾವರದ ಒಂದು ಕಡೆ ಅರಬ್ಬೀ ಸಮುದ್ರ ಇದ್ದರೆ , ಇನ್ನೊಂದು ಕಡೆ ಪಶ್ಚಿಮ ಘಟ್ಟಗಳು ಇವೆ. ಉತ್ತರ ಕನ್ನಡದ ಸುಂದರವಾದ ಈ ಚಿಕ್ಕ ಪಟ್ಟಣವು ಪ್ರಕೃತಿಯ ಅದ್ಭುತ ಕೊಡುಗೆ ಆಗಿದೆ. ನೀವು ಹೊನ್ನಾವರವನ್ನು ಬೆಂಗಳೂರು, ಮಂಗಳೂರು, ಗೋವಾ ಮತ್ತು ಶಿವಮೊಗ್ಗದಿಂದ ಸುಲಭವಾಗಿ ತಲುಪಬಹುದು.

ನಮ್ಮ ಗಂಧದ ನಾಡು ಕರ್ನಾಟಕವು ಪ್ರವಾಸಿಗರಿಗೆ ಬೇಕಾದ ಎಲ್ಲವನ್ನು ಹೊಂದಿದೆ. ಸಂಸ್ಕೃತಿ, ಪರಂಪರೆ, ಇತಿಹಾಸ, ಸಾಹಸ, ವನ್ಯಜೀವಿ ಮತ್ತು ನೈಸರ್ಗಿಕ ಸಮೃದ್ಧಿಯಿಂದ ಸಮೃದ್ಧವಾಗಿರುವ ಕರ್ನಾಟಕ ರಾಜ್ಯವು ಕೆಲವು ಅತ್ಯುತ್ತಮ ಪರ್ವತಗಳು ಮತ್ತು ಶಿಖರಗಳಿಗೆ ನೆಲೆಯಾಗಿದೆ. ಈ ಸುಂದರ ಬೆಟ್ಟಗಳು ಪ್ರಕೃತಿ ಪ್ರೇಮಿಗಳು, ಛಾಯಾಗ್ರಾಹಕರು, ಸಾಹಸ ಪ್ರಿಯರು ಮತ್ತು ವನ್ಯಜೀವಿ ಉತ್ಸಾಹಿಗಳಿಗೆ ಅತ್ಯುತ್ತಮ ತಾಣವಾಗಿವೆ.

ಪಶ್ಚಿಮ ಘಟ್ಟಗಳ ಸುಂದರ ಮತ್ತು ಹಚ್ಚ ಹಸಿರಿನ ಕಣಿವೆಗಳಲ್ಲಿ ನೆಲೆಸಿರುವ ಸಕಲೇಶಪುರವು ಹಾಸನ ಜಿಲ್ಲೆಯಲ್ಲಿದೆ ಮಲೆನಾಡು ಪ್ರದೇಶದ ಅಡಿಯಲ್ಲಿದೆ.ಸಕಲೇಶಪುರವು ಕರ್ನಾಟಕದಲ್ಲಿ ಹೆಚ್ಚು ಬೇಡಿಕೆಯಿರುವ ವಾರಾಂತ್ಯದ ತಾಣಗಳಲ್ಲಿ ಒಂದಾಗಿದ್ದು, ಇಲ್ಲಿ ನೋಡಲು ಹಲವು ಆಸಕ್ತಿದಾಯಕ ಸ್ಥಳಗಳಿವೆ. ಇಲ್ಲಿ ನೀವು ಅತಿಸುಂದರ ಭೂದೃಶ್ಯಗಳು, ಕಾಫಿ ಮತ್ತು ಮಸಾಲೆ ತೋಟಗಳು, ಆಕರ್ಷಕವಾದ ಜಲಪಾತಗಳು, ಟ್ರೆಕ್ಕಿಂಗ್ ಹಾದಿಗಳು ಮತ್ತು ಕೆಲವು ಪ್ರಾಚೀನ